ಬಿಹಾರದ ಸೋನೆಪುರದಲ್ಲಿ ಸಂಭವಿಸಬಹುದಾಗಿದ್ದ ರೈಲು ದುರಂತವೊಂದು ರೈಲ್ವೆ ಹಳಿ ತಪಾಸಣೆ ನಡೆಸುವ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ತಪ್ಪಿತ್ತು.
ಸೋನೆಪುರ ರೈಲ್ವೆ ವಿಭಾಗದ ಸತ್ಜಗತ್ ಮತ್ತು ದಾಲ್ಸಿಂಗ್ಸರಯ್ ನಡುವಿನ ಹಳಿಯ ಮೇಲೆ ದುಷ್ಕರ್ಮಿಗಳು ಇರಿಸಿದ್ದ ಕಲ್ಲಿನ ಚಪ್ಪಡಿಗಳನ್ನು ತೆರವುಗೊಳಿಸಿದ ರೈಲ್ವೆ ಸಿಬ್ಬಂದಿ ಸಂಭಾವ್ಯ ದುರಂತವನ್ನು ತಪ್ಪಿಸಿದ್ದರು.