ರಾಮನು ಅಸಲಿಗೆ ದೇವರೇ ಅಲ್ಲ. ಹೀಗಾಗಿ ರಾಮಮಂದಿರ ನಿರ್ಮಾಣವೆ ಅನಗತ್ಯ. ರಾಮಾಯಣದಲ್ಲಿ ವಾಲ್ಮೀಕಿ ಉಲ್ಲೇಖಿಸಿದಂತೆ ಆತ 12 ಗುಣಗಳನ್ನು ಹೊಂದಿರುವ ಯುಗಪುರುಷ ಇರಬಹುದು ಅಷ್ಟೆ. ರಾಮ, ಕೃಷ್ಣ ಇವರೆಲ್ಲ ಚಾತುವರ್ಣಗಳನ್ನು ರಕ್ಷಿಸಿದ್ದಾರೆ. ಇವರೆಲ್ಲ ಸಮಾನತಾವಾದಿಗಳಲ್ಲ. ಮೇಲು, ಕೀಳನ್ನು ಪೋಷಣೆ ಮಾಡಿಕೊಂಡು ಬಂದಿರುವವರಿಗೆ ದೇವಸ್ಥಾನ ನಿರ್ಮಿಸಬಾರದು ಎಂದು ಹೇಳಿದರು.