ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದಾರೆ ಎಂದು ಶಂಕಿಸಿ ಹಲ್ಲೆ ಮಾಡಲು ಮುಂದಾದ ಜನರಿಗೆ ಖಾನ್ ಮತ್ತು ಅವರ ಜತೆಗಿದ್ದವರು ತಾವು ಗೋವುಗಳನ್ನು ಖರೀದಿಸಿದ್ದೇವೆ ಎಂಬುದಕ್ಕೆ ದಾಖಲೆಗಳನ್ನು ತೋರಿಸಿದ್ದರೂ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳಕ್ಕೆ ಸೇರಿದ ಗೋ ರಕ್ಷಕರು ಇವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.