ಅಪರಾಧಿಗಳಾದ ಮುಖೇಶ್, ಪವನ್, ವಿನಯ್ ಶರ್ಮಾ ಮತ್ತು ಅಕ್ಷಯ ಕುಮಾರ್ ಸಿಂಗ್ ಈ ನಾಲ್ವರಿಗೆ ದೆಹಲಿಗೆ ಹೈಕೋರ್ಟ್ 2014ರಂದು ಮರಣದಂಡನೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಆರೋಪಿಗಳು ಸುಪ್ರೀಂಕೋರ್ಟ್ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ಇದರ ತೀರ್ಪನ್ನು ಕೋರ್ಟ್ ಕಳೆದ ಮಾರ್ಚ್ನಲ್ಲಿ ಕಾಯ್ದಿರಿಸಿತ್ತು.