ಪ್ರಕರಣದ ವಿವರ: ಬೆಂಗಳೂರಿನ ಬಿಡದಿ ಸಮೀಪ ಇರುವ ತೇಜಸ್ವಿನಿ ಒಡೆತನದ ಅಮೃತಾ ಎಂಜಿನಿಯರಿಂಗ್ ಕಾಲೇಜ್ ಅನ್ನು ಇಲ್ಲಿನ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದಿಂದ ಖರೀದಿಸಲು ಮುಂದಾಗಿದ್ದನ್ನು ಪ್ರಶ್ನಿಸಿ ಸಂಘದ ಆಜೀವ ಸದಸ್ಯ ಮಲ್ಲಣ್ಣ ಜಿಗಳೂರ ಅವರು 2014ರ ಜೂನ್ 5ರಂದು ಜಿಲ್ಲಾ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.