‘ಬಿಜೆಪಿಯ ನೇತೃತ್ವ ವಹಿಸಿರುವ ಬಿ.ಎಸ್.ಯಡಿಯೂರಪ್ಪ ಅವರು 2018ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಬೇಕು. 2019ರಲ್ಲಿ ಇನ್ನೊಮ್ಮೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹೆಚ್ಚು ಬಹುಮತದಿಂದ ಅಧಿಕಾರಕ್ಕೆ ಬರಬೇಕು ಎಂಬುದು ನನ್ನ ಕನಸು. ಅದಕ್ಕಾಗಿ ಕರ್ನಾಟಕ ಮಾತ್ರವಲ್ಲ, ನನಗೆ ಶಕ್ತಿ ಇರುವ ಆಂಧ್ರ ಪ್ರದೇಶ, ತೆಲಂಗಾಣದಲ್ಲೂ ಓಡಾಡಿ ಹೆಚ್ಚಿನ ಬಹುಮತ ಗಳಿಸಲು ಪ್ರಯತ್ನಿಸುವೆ’ ಎಂದರು.