ಜಿ.ಪಂ ಸದಸ್ಯ ಶಿವಶರಣಪ್ಪ ಶಂಕರ, ನಿವೃತ್ತ ತಹಶೀಲ್ದಾರ್ ಆರ್.ಎಂ. ನಾಟಿ ಕಾರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸುಭಾಷ್ಚಂದ್ರ ನಿಷ್ಠಿ, ಸೇಡಂ ನಗರಾಭಿ ವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ವರ ರಾವ್, ತಾ.ಪಂ ಉಪಾಧ್ಯಕ್ಷ ರುದ್ರಶೆಟ್ಟಿ ಪಡಶೆಟ್ಟಿ, ಉಪ ವಿಭಾಗಾಧಿಕಾರಿ ಪರಶುರಾಮ, ತಹಶೀಲ್ದಾರ ದಯಾನಂದ ಪಾಟೀಲ, ಬಿಇಒ ಜನಾರ್ದನರೆಡ್ಡಿ ಪಾಟೀಲ ಇದ್ದರು. ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ವೆಂಕಟರಾವ್ ಅವರನ್ನು ಸನ್ಮಾನಿಸಲಾಯಿತು. ಮಾರುತಿ ಪತಂಗೆ ಸ್ವಾಗತಿಸಿದರು.