ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರ್ಜನ್ಯ ಹೋಮಕ್ಕೂ ಸರ್ಕಾರಕ್ಕೂ ಸಂಬಂಧ ಇಲ್ಲ: ಸಿದ್ದರಾಮಯ್ಯ

Last Updated 4 ಜೂನ್ 2017, 10:27 IST
ಅಕ್ಷರ ಗಾತ್ರ

ಮೈಸೂರು: ಮುಂಗಾರು ಮಳೆಗಾಗಿ ಪ್ರಾರ್ಥಿಸಿ ಕೊಡಗಿನ ತಲಕಾವೇರಿಯಲ್ಲಿ ನಡೆಯುತ್ತಿರುವ ಪರ್ಜನ್ಯ ಹೋಮಕ್ಕೂ ಸರ್ಕಾರಕ್ಕೂ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸ್ಪಷ್ಟಪಡಿಸಿದರು.

'ನಾನು ಕನ್ನಂಬಾಡಿ ಕಟ್ಟೆ- ಹೀಗೊಂದು ಆತ್ಮಕಥನ' ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ವೈಯಕ್ತಿಕವಾಗಿ ಈ ಹೋಮ ಮಾಡುತ್ತಿದ್ದಾರೆ ಎಂದರು.

ನನಗೆ ಪ್ರಕೃತಿ ಮೇಲೆ ನಂಬಿಕೆ ಇದೆ. ಹೋಮ, ಪೂಜೆ ಮೇಲಲ್ಲ. ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಆಗುವ ನಿರೀಕ್ಷೆ ಇದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT