ಇಲ್ಲಿನ ಆಲೂರು ವೆಂಕಟರಾವ್ ಸಭಾಭವನದಲ್ಲಿ ಭಾನುವಾರ ಡಾ.ಎಂ.ಎಂ.ಕಲಬುರ್ಗಿ ಅಧ್ಯಯನ ಸಂಸ್ಥೆ, ಗದುಗಿನ ತೋಂಟದಾರ್ಯ ಸಂಸ್ಥಾನಮಠ ಮತ್ತು ಡಾ.ವೀರಣ್ಣ ರಾಜೂರ ಅಭಿನಂದನಾ ಸಮಿತಿ ಆಯೋಜಿಸಿದ್ದ ಡಾ.ವೀರಣ್ಣ ರಾಜೂರ ಅವರ ಸಾಹಿತ್ಯ ಕುರಿತ ವಿಚಾರ ಸಂಕಿರಣ, ಪುಸ್ತಕಗಳ ಪ್ರದರ್ಶನ, ಅಭಿನಂದನ ಗ್ರಂಥ ಮತ್ತು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.