ಈ ಕುರಿತು ಪ್ರತಿಕ್ರಿಯೆ ಪಡೆಯಲು ಪಾಲಿಕೆ ಅರಣ್ಯ ವಿಭಾಗದ ಅಧಿಕಾರಿಯನ್ನು ಸಂಪರ್ಕಿಸಿದಾಗ, ‘ನಗರದಲ್ಲಿ ಮಳೆ ಶುರುವಾದ ಮೇಲೆ ವಲಯಗಳ ಜಂಟಿ ಆಯುಕ್ತರು ಮತ್ತು ಮುಖ್ಯ ಎಂಜಿನಿಯರ್ಗಳ ಉಸ್ತುವಾರಿಯಲ್ಲಿ ಮರಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಆಯುಕ್ತರಿಂದ ಆದೇಶ ಬಂದಿರಬಹುದೆಂದು ನಾವು ಸುಮ್ಮನಿದ್ದೆವು’ ಎಂದರು.