ಕೊಂಡಜ್ಜಿ ಸತ್ಯ ಮತ್ತು ನಿಷ್ಠೆ ಹೆಸರಿನಲ್ಲಿ, ರಮೇಶ್ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಪರಿಷತ್ತಿನಲ್ಲಿ ಖಾಲಿ ಉಳಿದಿದ್ದ ಮೂರು ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷ ಇಬ್ಬರಿಬ್ಬರನ್ನು ನಾಮ ನಿರ್ದೇಶನ ಮಾಡಿತ್ತು. ಸಿ.ಎಂ.ಲಿಂಗಪ್ಪ ಹೆಸರಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಲಿಲ್ಲ. ಇನ್ನೊಂದು ಸ್ಥಾನ ಖಾಲಿ ಇದೆ.