ಹೊಸಪೇಟೆ: ಉಪವಿಭಾಗಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲಾರಿ ಸಮೇತ ೧೦೦ ಕ್ವಿಂಟಲ್ಗೂ ಅಧಿಕ ಅನ್ನಭಾಗ್ಯ ಅಕ್ಕಿ ವಶ ಪಡಿಸಿಕೊಳ್ಳಲಾಗಿದ್ದು ಇಬ್ಬರನ್ನು ಬಂಧಿಸಲಾಗಿದೆ.
ನಗರದ ಸ್ವಾಗಿ ಮಾರುಕಟ್ಟೆ ಪ್ರದೇಶದಲ್ಲಿ ಅಕ್ಕಿ ಸಂಗ್ರಹಿಸಲಾಗಿತ್ತು. ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.