ದೇಶದಲ್ಲಿ ಶತಮಾನಗಳಿಂದ ಬೇರೂರಿರುವ ಅಸ್ಪೃಶ್ಯತೆ, ಅಸಮಾನತೆ ಹಾಗೂ ಜಾತಿಯತೆಯ ಕುರಿತು ಬಿಜೆಪಿ ಯಾವತ್ತೂ ಧ್ವನಿ ಎತ್ತಿಲ್ಲ. ಬದಲಿಗೆ ಭಾವನಾತ್ಮಕ ವಿಚಾರಗಳನ್ನು ಕೈಗೆತ್ತಿಕೊಂಡು ರಾಜಕೀಯ ಮಾಡುತ್ತಿದೆ. ದಲಿತರ ಜೀವನ ಕ್ರಮವನ್ನು ಅಪಹಾಸ್ಯ ಮಾಡುವ ಬಿಜೆಪಿ ನಾಯಕರು ಪರಿಶಿಷ್ಟರ ಮನೆಯಲ್ಲಿ ತಿಂಡಿ ತಿನ್ನುವ, ಊಟ ಮಾಡುವ ನಾಟಕವಾಡುತ್ತಿದ್ದಾರೆ ಎಂದು ದೂರಿದರು.