ಮಹಾರಾಷ್ಟ್ರದಲ್ಲಿ ರೈತರು ಕಳೆದ ಆರು ದಿನಗಳಿಂದ ನಡೆಸುತ್ತಿರುವ ಮುಷ್ಕರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಸಾಲ ಮನ್ನಾ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಕಳೆದ ವಾರ ರೈತರ ಸಭೆ ನಡೆಸಲಾಗಿದ್ದು, ಅಕ್ಟೋಬರ್ 31ರ ಒಳಗೆ ಈ ಯೋಜನೆ ಜಾರಿಗೊಳಿಸುವ ಕುರಿತು ಚರ್ಚಿಸಲಾಗಿದೆ’ ಎಂದು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.