ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಸ್ತೂರಿರಂಗನ್‌ ವರದಿ ಜಾರಿಯಾಗಲು ಬಿಡೆವು’

Last Updated 7 ಜೂನ್ 2017, 19:30 IST
ಅಕ್ಷರ ಗಾತ್ರ

ಕಾರವಾರ: ‘ಕಸ್ತೂರಿ ರಂಗನ್‌ ವರದಿಯನ್ನು ಯಾವುದೇ ಕಾರಣಕ್ಕೆ ಜಾರಿ ಆಗಲು ಬಿಡುವುದಿಲ್ಲ. ಈ ಬಗ್ಗೆ ಜಿಲ್ಲೆಯ ಜನರು ಭಯ ಪಡಬೇಕಾಗಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಬಿಜೆಪಿಯ ‘ಜನಸಂಪರ್ಕ ಅಭಿಯಾನ’ ಸಭೆಯಲ್ಲಿ ಅವರು ಮಾತನಾಡಿದರು. ‘ರಾಜ್ಯ ಸರ್ಕಾರ ಸಕಾಲಕ್ಕೆ ಮಾಹಿತಿ ಸಂಗ್ರಹಿಸಿ ಕಳುಹಿಸಿದ್ದರೆ ಈ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ. ವರದಿ ಜಾರಿಯಾಗದಂತೆ ಬಿಜೆಪಿ ಸಂಸದರಾದ ನಾವು ಕೇಂದ್ರದ ಮೇಲೆ ಒತ್ತಡ ಹಾಕಲಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT