‘ಭತ್ತವನ್ನು ಅಕ್ಕಿಯನ್ನಾಗಿ ಮಾಡಿ ಮಾರಾಟ ಮಾಡಿದರೆ ಅದಕ್ಕೆ ತೆರಿಗೆ ಪಾವತಿಸಬೇಕು. ಅದೇ ರೀತಿ ಹಣ್ಣು, ಹಾಲು, ಆಲೂಗಡ್ಡೆ , ರೇಷ್ಮೆ, ಹತ್ತಿ ಹಾಗೂ ಸಾವಯವ ಕೃಷಿ ಉತ್ಪನ್ನಗಳು ಜಿಎಸ್ಟಿ ವ್ಯಾಪ್ತಿಗೆ ಬರುತ್ತವೆ. ಈ ರೀತಿ ಸರ್ಕಾರ ಪರೋಕ್ಷವಾಗಿ ಕೃಷಿಕರ ಮೇಲೆ ತೆರಿಗೆ ವಿಧಿಸಲು ಮುಂದಾಗಿದೆ’ ಎಂದು ಆರೋಪಿಸಿದರು.