<p><strong>ಶ್ರವಣಬೆಳಗೊಳ: </strong>ಮುಂದಿನ ವರ್ಷ ನಡೆಯುವ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಆಕಾಶವಾಣಿ, ದೂರದರ್ಶನದ ನೇರ ಪ್ರಸಾರದಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಕ ವಿವರಣೆ ನೀಡಲಾಗುತ್ತದೆ.</p>.<p>ಸಂಸ್ಕೃತ, ಪ್ರಾಕೃತ, ಇಂಗ್ಲಿಷ್, ಕನ್ನಡ, ಹಿಂದಿ ಭಾಷೆಗಳಲ್ಲಿ ವಿವರಣೆ ನೀಡಲಾಗುವುದು ಎಂದು ಕ್ಷೇತ್ರದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಶುಕ್ರವಾರ ಹೇಳಿದರು.</p>.<p>ಅಖಿಲ ಭಾರತೀಯ ಸಂಸ್ಕೃತ ವಿದ್ವತ್ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಸಮ್ಮೇಳನದಲ್ಲಿ ಮಂಡನೆಯಾದ 35 ವಿಷಯಗಳನ್ನು ಗ್ರಂಥದ ರೂಪದಲ್ಲಿ ಮಹಾಮಸ್ತಕಾಭಿಷೇಕದ ವೇಳೆ ಪ್ರಕಟಿಸಲಾಗುವುದು’ ಎಂದು ಅವರು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶ್ರವಣಬೆಳಗೊಳ: </strong>ಮುಂದಿನ ವರ್ಷ ನಡೆಯುವ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಆಕಾಶವಾಣಿ, ದೂರದರ್ಶನದ ನೇರ ಪ್ರಸಾರದಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಕ ವಿವರಣೆ ನೀಡಲಾಗುತ್ತದೆ.</p>.<p>ಸಂಸ್ಕೃತ, ಪ್ರಾಕೃತ, ಇಂಗ್ಲಿಷ್, ಕನ್ನಡ, ಹಿಂದಿ ಭಾಷೆಗಳಲ್ಲಿ ವಿವರಣೆ ನೀಡಲಾಗುವುದು ಎಂದು ಕ್ಷೇತ್ರದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಶುಕ್ರವಾರ ಹೇಳಿದರು.</p>.<p>ಅಖಿಲ ಭಾರತೀಯ ಸಂಸ್ಕೃತ ವಿದ್ವತ್ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಸಮ್ಮೇಳನದಲ್ಲಿ ಮಂಡನೆಯಾದ 35 ವಿಷಯಗಳನ್ನು ಗ್ರಂಥದ ರೂಪದಲ್ಲಿ ಮಹಾಮಸ್ತಕಾಭಿಷೇಕದ ವೇಳೆ ಪ್ರಕಟಿಸಲಾಗುವುದು’ ಎಂದು ಅವರು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>