ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಷ್ಟ್ರಪತಿ ಭವನಕ್ಕೆ ಬೇಕಿದೆ ಹಿಂದುತ್ವದ ರಬ್ಬರ್‌ ಸ್ಟಾಂಪ್‌’

Last Updated 9 ಜೂನ್ 2017, 19:30 IST
ಅಕ್ಷರ ಗಾತ್ರ

ಮುಂಬೈ: ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರನ್ನು ಆಯ್ಕೆ ಮಾಡಲು ಬೆಂಬಲಿಸುತ್ತಿರುವ ಶಿವಸೇನಾ, ರಾಷ್ಟ್ರಪತಿ ಭವನದಲ್ಲಿ ‘ಹಿಂದುತ್ವದ ರಬ್ಬರ್‌ ಸ್ಟಾಂಪ್‌’ ಅವಶ್ಯಕತೆ ಇದೆ ಎಂದು ಹೇಳಿದೆ.

ದೇಶವನ್ನು ‘ಹಿಂದೂ ರಾಷ್ಟ್ರ’ವಾಗಿಸುವ, ‘ರಾಮ ಮಂದಿರ’ ಹಾಗೂ ಸಂವಿಧಾನದ 370ನೇ ವಿಧಿಯ ವಿವಾದ ಇತ್ಯರ್ಥಗೊಳಿಸುವ ಸಾಮರ್ಥ್ಯ ಇರುವ ವ್ಯಕ್ತಿಯ ಅಗತ್ಯ ದೇಶಕ್ಕೆ ಇದೆ ಎಂದು ಶಿವಸೇನಾ ಶುಕ್ರವಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT