ಬಿ.ಬಿ.ರಸ್ತೆಯಲ್ಲಿರುವ ಬಿಎಸ್ಎನ್ಎಲ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಚಿಂತಾಮಣಿ, ಬಾಗೇಪಲ್ಲಿ ಮುಂತಾದ ಕಡೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಆಸ್ಪತ್ರೆ, ಔಷಧಿ ಅಂಗಡಿ, ಹಾಲು, ತರಕಾರಿ ಮುಂತಾದವುಗಳಿಗೆ ಬಂದ್ನಿಂದ ರಿಯಾಯಿತಿ ನೀಡಲಾಗಿತ್ತು.