‘ಉತ್ತರ ಪ್ರದೇಶದ ಹಿಂದಿನ ಸರ್ಕಾರದ ಚೀಲಗಳನ್ನು ಮರುಬಳಕೆ ಮಾಡುವ ಮೂಲಕ ರಾಜ್ಯ ಸರ್ಕಾರ ಶಾಲಾ ಪ್ರವೇಶೋತ್ಸವ ನಡೆಸಿ ವಿತರಣೆ ಮಾಡುತ್ತಿದೆ. ಇದು ಸರ್ಕಾರ ಶಿಕ್ಷಣವನ್ನು ಎಷ್ಟು ಗಂಭೀರವಾಗಿ ಪರಿಗಣಿಸಿದೆ ಎಂಬುದನ್ನು ತೋರುತ್ತದೆ’ ಎಂದು ಗುಜರಾತ್ ಕಾಂಗ್ರೆಸ್ ವಕ್ತಾರ ಮನಿಷ್ ದೋಶಿ ಅವರು ಟೀಕೆ ಮಾಡಿದ್ದಾರೆ.