<p><strong>ಬೆಂಗಳೂರು: </strong>ರೌಡಿ ನಾಗರಾಜ್ ಹಾಗೂ ಆತನ ಮಕ್ಕಳಾದ ಗಾಂಧಿ, ಶಾಸ್ತ್ರಿ ಕಸ್ಟಡಿ ಅವಧಿ ಮುಗಿದಿದ್ದರಿಂದ ಕೆಂಗೇರಿ ಠಾಣೆಯ ಪೊಲೀಸರು, ಮೂವರನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶರು, ಏಳು ದಿನಗಳವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.</p>.<p>ವಿಚಾರಣೆ ವೇಳೆ ರೌಡಿ ನಾಗರಾಜ್, ‘ಪೊಲೀಸರು ವಿಷಾಹಾರ ಕೊಡುತ್ತಿದ್ದಾರೆ. ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಅವರಿಂದ ಮುಕ್ತಿ ಕೊಡಿಸಿ’ ಎಂದು ಗೋಗರೆದ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರೌಡಿ ನಾಗರಾಜ್ ಹಾಗೂ ಆತನ ಮಕ್ಕಳಾದ ಗಾಂಧಿ, ಶಾಸ್ತ್ರಿ ಕಸ್ಟಡಿ ಅವಧಿ ಮುಗಿದಿದ್ದರಿಂದ ಕೆಂಗೇರಿ ಠಾಣೆಯ ಪೊಲೀಸರು, ಮೂವರನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶರು, ಏಳು ದಿನಗಳವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.</p>.<p>ವಿಚಾರಣೆ ವೇಳೆ ರೌಡಿ ನಾಗರಾಜ್, ‘ಪೊಲೀಸರು ವಿಷಾಹಾರ ಕೊಡುತ್ತಿದ್ದಾರೆ. ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಅವರಿಂದ ಮುಕ್ತಿ ಕೊಡಿಸಿ’ ಎಂದು ಗೋಗರೆದ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>