ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸ ಹೋದಾಗ ಅಥವಾ ಬೇರೆ ರಾಷ್ಟ್ರದ ಪ್ರತಿನಿಧಿಗಳು ಭಾರತಕ್ಕೆ ಭೇಟಿ ನೀಡಿದಾಗ ಮೋದಿಯವರು ಭಗವದ್ಗೀತೆ ಅಥವಾ ರಾಮಾಯಣವನ್ನೇ ಉಡುಗೊರೆಯಾಗಿ ನೀಡುತ್ತಾರೆ. ವಿದೇಶದ ಪ್ರತಿನಿಧಿಗೆ ರಾಮಾಯಣವನ್ನು ಉಡುಗೊರೆ ನೀಡಿದರೆ, ಅದು ಬಿಹಾರದ ಇತಿಹಾಸವನ್ನು ಎತ್ತಿ ತೋರಿಸಿದಂತಾಗುತ್ತದೆ ಎಂದಿದ್ದಾರೆ ಆದಿತ್ಯನಾಥ.