ಅಷ್ಟರಲ್ಲಿ ಕೊಣೆಯೊಳಗೆ ದಟ್ಟ ಹೊಗೆ ಆವರಿಸಿಕೊಂಡಿತು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಅರ್ಧ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದರು.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮುಜಮಿಲ್ ಪಟೇಲ್, ಅಗ್ನಿಶಾಮಕ ಠಾಣಾಧಿಕಾರಿ ಅಬ್ದುಲ್ ರಶೀದ್ ಖಾನ್ ಅವರ ನೇತೃತ್ವದಲ್ಲಿ ನಡೆದ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಶೇಕ್ ಚಾಂದ್, ಅಮರ, ರೋಶನ್, ಸಂಜೀವಕುಮಾರ ತಹಸೀನ್ ಅಲಿ, ಅಶೋಕ್ ಪಾಲ್ಗೊಂಡಿದ್ದರು.