ಉಪ ಮೇಯರ್ ಮಂಜಮ್ಮ, ಪಾಲಿಕೆ ಸದಸ್ಯೆ ಅಶ್ವಿನಿ ಪ್ರಶಾಂತ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಯು.ಸಿದ್ದೇಶ್, ಜಿಲ್ಲಾ ಯೋಗ ಒಕ್ಕೂಟದ ಅಧ್ಯಕ್ಷ ಬಿ.ಸಿ.ಉಮಾಪತಿ, ಪ್ರಧಾನ ಕಾರ್ಯದರ್ಶಿ ವಾಸುದೇವ ರಾಯ್ಕರ್, ಬ್ರಹ್ಮಕುಮಾರಿ, ಪತಂಜಲಿ, ಎಎಫ್ಐ, ಎನ್ಐಎಂಎ, ಅಶ್ವಿನಿ ಹಾಗೂ ತಪೋವನ ಆಯುರ್ವೇದಿಕ್ ಕಾಲೇಜು ವಿದ್ಯಾರ್ಥಿಗಳು, ಹಲವು ಸಂಘ ಸಂಸ್ಥೆಯ ಪದಾಧಿಕಾರಿಗಳು ಇದ್ದರು.