ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಪ್ರಣವಾನಂದರಾಮ ಸ್ವಾಮೀಜಿ, ‘ಕೇಂದ್ರ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ನಿರ್ಧರಿಸುವ ಮೂಲಕ ಚುನಾವಣೆಗೂ ಮೊದಲು ನೀಡಿದ್ದ ಭರವಸೆ ಈಡೇರಿಸಿದೆ. ಆದರೆ, ಕೆಲ ವಿರೋಧಿಗಳು ಈ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವಿರೋಧ ಉದ್ದೇಶ ಪೂರ್ವಕವಾಗಿದೆ. ಅದು ಸಲ್ಲದು’ ಎಂದರು.