ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ಅವರ ಚಿಕ್ಕಪ್ಪ ಲಕ್ಕೊಳ್ಳಿ ಗೋಪಾಲಪ್ಪ ಅವರ ಮನೆಯಲ್ಲಿ ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಆಯನೂರು ಮಂಜುನಾಥ್ ಒಟ್ಟಿಗೆ ಕುಳಿತು ಇಡ್ಲಿ, ವಡೆ, ಪೊಂಗಲ್, ಉಪ್ಪಿಟ್ಟು ಸವಿದರು. ಇತರೆ ಮುಖಂಡರು ಉಳಿದ ಮನೆಗಳಲ್ಲಿ ಉಪಾಹಾರ ಸೇವಿಸಿದರು.