<p><strong>ಬೆಂಗಳೂರು: </strong>ಹೆಸರಘಟ್ಟ ಹೋಬಳಿಯ ಹನಿಯೂರು ಗ್ರಾಮದ ರೈತ ರಾಮೇಗೌಡ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಶನಿವಾರ ಬೆಳಿಗ್ಗೆ ಕ್ರಿಮಿನಾಶಕ ಸೇವಿಸಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ಮೃತಪಟ್ಟಿದ್ದಾರೆ.</p>.<p>ಅವರು ದೊಡ್ಡಬಳ್ಳಾಪುರದ ಫೆಡರಲ್ ಮೊಗಲ್ ಬ್ಯಾಂಕಿನಲ್ಲಿ ₹2.5 ಲಕ್ಷ ಸಾಲ ಪಡೆದಿದ್ದರು. ಸಾಲ ತೀರಿಸ ಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p><strong>₹5 ಲಕ್ಷ ಪರಿಹಾರ: </strong>ನಗರ ಜಿಲ್ಲಾಧಿಕಾರಿ ವಿ.ಶಂಕರ್ ಅವರು ರಾಮೇಗೌಡ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲಾಗುತ್ತದೆ’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹೆಸರಘಟ್ಟ ಹೋಬಳಿಯ ಹನಿಯೂರು ಗ್ರಾಮದ ರೈತ ರಾಮೇಗೌಡ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಶನಿವಾರ ಬೆಳಿಗ್ಗೆ ಕ್ರಿಮಿನಾಶಕ ಸೇವಿಸಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ಮೃತಪಟ್ಟಿದ್ದಾರೆ.</p>.<p>ಅವರು ದೊಡ್ಡಬಳ್ಳಾಪುರದ ಫೆಡರಲ್ ಮೊಗಲ್ ಬ್ಯಾಂಕಿನಲ್ಲಿ ₹2.5 ಲಕ್ಷ ಸಾಲ ಪಡೆದಿದ್ದರು. ಸಾಲ ತೀರಿಸ ಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p><strong>₹5 ಲಕ್ಷ ಪರಿಹಾರ: </strong>ನಗರ ಜಿಲ್ಲಾಧಿಕಾರಿ ವಿ.ಶಂಕರ್ ಅವರು ರಾಮೇಗೌಡ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.</p>.<p>ಈ ವೇಳೆ ಮಾತನಾಡಿದ ಅವರು, ‘ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲಾಗುತ್ತದೆ’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>