ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಜಾಮಿಯಾ ಮಸೀದಿಯ ಎದುರು ಗುರುವಾರ ರಾತ್ರಿ ನಡೆದ ಗಲಭೆಯಲ್ಲಿ ಉದ್ರಿಕ್ತರ ಗುಂಪು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಹೊಡೆದು ಕೊಂದಿದೆ.
‘ಉದ್ರಿಕ್ತರ ಗುಂಪು ಆಯೂಬ್ ಅವರೊಂದಿಗೆ ಮಾತಿನ ಚಕಮಕಿ ನಡೆಸಿದೆ. ಗಲಭೆ ಹೆಚ್ಚಾದಾಗ ಆಯೂಬ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದರಿಂದ ಮತ್ತಷ್ಟು ಕೆರಳಿದ ಜನರ ಗುಂಪು ನೌಹಟ್ಟಾ ಪ್ರದೇಶದ ಬಾಟಾ ಚೌಕದ ಬಳಿ ಅವರನ್ನು ಹೊಡೆದು ಕೊಂದಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Another officer sacrificed his life in line of duty DySP Mohammed Ayub Pandith of Security beaten to death by mob at #Nowhatta last night.