ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಬಿಎಸ್ಪಿ ನಾಯಕ ಸತೀಶ್ ಚಂದ್ರ ಮಿಶ್ರಾ, ಸಿಪಿಐ–ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸಿಪಿಐ ನಾಯಕ ಡಿ. ರಾಜ ಮತ್ತು ಟಿಎಂಸಿ ನಾಯಕ ಡೆರೆಕ್ ಒಬ್ರಿಯೆನ್ ಮೀರಾ ಅವರ ಜತೆಗಿದ್ದರು. ಆದರೆ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಜರಿರಲಿಲ್ಲ.