ಸಚಿವರಾದ ಟಿ.ಬಿ.ಜಯಚಂದ್ರ, ರಾಮಲಿಂಗಾರೆಡ್ಡಿ, ಎಂ.ಆರ್.ಸೀತಾರಾಂ, ಆಂಧ್ರದ ಎಪಿಸಿಸಿ ಅಧ್ಯಕ್ಷ ಎನ್.ರಘುವೀರಾರೆಡ್ಡಿ, ವಿಧಾನಸಭೆ ಉಪಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ, ಸಂಸದರಾದ ಮುದ್ದಹನುಮೇಗೌಡ, ಬಿ.ಎನ್.ಚಂದ್ರಪ್ಪ, ಡಿ.ಕೆ.ಸುರೇಶ್, ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷ ಗೋಪಾಲ ಪೂಜಾರಿ, ತಿಪಟೂರು ಶಾಸಕ ಕೆ.ಷಡಕ್ಷರಿ, ತುಮಕೂರು ನಗರ ಶಾಸಕ ಡಾ.ರಫೀಕ್ ಅಹಮದ್, ಕೌಶಲ ಮತ್ತು ವೃತ್ತಿ ತರಬೇತಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ, ಮದ್ಯಪಾನ ಸಂಯಮ ಮಂಡಳಿ ಎಚ್.ಸಿ.ರುದ್ರಪ್ಪ, ತುಮುಲ್ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ ಭಾಗವಹಿಸುವರು.