‘ಗುಂಪಿನಲ್ಲಿದ್ದವರು ಹಲ್ಲೆಗೆ ಮುಂದಾಗುತ್ತಿದ್ದಂತೆ ಗೌರವ್ ಅಲ್ಲಿಂದ ತೆರಳಲು ಮುಂದಾಗಿದ್ದಾರೆ. ಆದರೂ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಮನೆಗೆ ತೆರಳುತ್ತಿರುವಾಗ ಅವರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಹೊಡೆಯಲಾಗಿದೆ. ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಮನೆಯವರೆಗೂ ಹಿಂಬಾಲಿಸಿಕೊಂಡು ಬಂದು ಹಲ್ಲೆ ಮಾಡಿದ್ದಲ್ಲದೆ, ಮನೆಯ ಚಾವಡಿಯಲ್ಲಿರುವ ಪೀಠೋಪಕರಣಗಳನ್ನೂ ಹಾಳುಗಡೆವಲಾಗಿದೆ’ ಎಂದು ಗೌರವ್ ಅವರ ತಂದೆ ಕುಶಾಲ್ ಪಾಲ್ ಸಿಂಗ್ ಆರೋಪಿಸಿದ್ದಾರೆ.