ನಿರ್ಗಮಿತ ಪೀಠಾಧಿಪತಿ ವಿದ್ಯಾಮನೋಹರತೀರ್ಥ ಸ್ವಾಮೀಜಿ, ರಾಯರ ಮಠದ ಸುಭಧೇಂದ್ರ ತೀರ್ಥ ಸ್ವಾಮೀಜಿ, ಉತ್ತರಾಧಿಕಾರಿ ವಿದ್ಯಾವಿಜಯ ತೀರ್ಥ ಸ್ವಾಮೀಜಿ, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ, ಹೈಕೋಟ್ ನಿವೃತ್ತ ನ್ಯಾಯಮೂರ್ತಿ ವೆಂಕಟೇಶ್ ಮೂರ್ತಿ, ಆಡಳಿತಾಧಿಕಾರಿ ಕೆ.ಜೈರಾಜ್ ಇದ್ದರು.