<p><strong>ಹಾಸನ:</strong> ಜಿಲ್ಲೆಯ ಹಿರೀಸಾವೆಯಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಒತ್ತಾಯಿಸಿರುವ ಸ್ಥಳೀಯರು ಹಾಸನದಿಂದ ಹೊರಟಿದ್ದ ರೈಲು ತಡೆದು ಪ್ರತಿಭಟನೆ ನಡೆಸಿದರು.</p>.<p>ಹಳಿ ಮಧ್ಯೆ ಕುಳಿತು ನೂರಾರು ಮಂದಿ ಧರಣಿ ನಡೆಸಿದರು. ನಿಲ್ದಾಣದ 1 ಕಿ.ಮೀ. ದೂರದಲ್ಲಿ 45 ನಿಮಿಷಕ್ಕೂ ಹೆಚ್ಚು ಹೊತ್ತು ರೈಲು ನಿಲ್ಲಿಸಲಾಗಿತ್ತು.</p>.<p>9.30ಕ್ಕೆ ಬೆಂಗಳೂರು ತಲುಪಬೇಕಿದ್ದ ಪ್ರಯಾಣಿಕರು ರೈಲು ನಿಲುಗಡೆಯಿಂದಾಗಿ ಪರದಾಡುವಂತಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲೆಯ ಹಿರೀಸಾವೆಯಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಒತ್ತಾಯಿಸಿರುವ ಸ್ಥಳೀಯರು ಹಾಸನದಿಂದ ಹೊರಟಿದ್ದ ರೈಲು ತಡೆದು ಪ್ರತಿಭಟನೆ ನಡೆಸಿದರು.</p>.<p>ಹಳಿ ಮಧ್ಯೆ ಕುಳಿತು ನೂರಾರು ಮಂದಿ ಧರಣಿ ನಡೆಸಿದರು. ನಿಲ್ದಾಣದ 1 ಕಿ.ಮೀ. ದೂರದಲ್ಲಿ 45 ನಿಮಿಷಕ್ಕೂ ಹೆಚ್ಚು ಹೊತ್ತು ರೈಲು ನಿಲ್ಲಿಸಲಾಗಿತ್ತು.</p>.<p>9.30ಕ್ಕೆ ಬೆಂಗಳೂರು ತಲುಪಬೇಕಿದ್ದ ಪ್ರಯಾಣಿಕರು ರೈಲು ನಿಲುಗಡೆಯಿಂದಾಗಿ ಪರದಾಡುವಂತಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>