ನವದೆಹಲಿ: ಕರ್ನಾಟಕದಿಂದ ಕೂಡಲೇ ಕಾವೇರಿ ನೀರು ಹರಿಸಲು ಸೂಚಿಸುವಂತೆ ಸುಪ್ರೀಂ ಕೋರ್ಟ್ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದೆ.
ಕಾವೇರಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ಆದೇಶವನ್ನು ಕರ್ನಾಟಕ ಸರಿಯಾಗಿ ಪಾಲನೆ ಮಾಡಿಲ್ಲ. ತಮಿಳುನಾಡಿಗೆ ಇನ್ನೂ 5.966 ಟಿಎಂಸಿ ನೀರು ಹರಿಸುವುದು ಬಾಕಿ ಇರುವುದಾಗಿ ಕೋರ್ಟ್ಗೆ ತಮಿಳುನಾಡು ಸರ್ಕಾರ ತಿಳಿಸಿದೆ.
Tamil Nadu government mentioned before the Apex Court that Karnataka is yet to give 5.966 TMC of water to it.