ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರವೀಣ್ ಶೆಟ್ಟಿ ಅವರು, ‘ಕಂಪೆನಿಗಳು ಇಲ್ಲಿನ ಸಂಪನ್ಮೂಲವನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ. ಆದರೆ, ತಮ್ಮ ಕೆಲಸಕ್ಕಾಗಿ ಕನ್ನಡ ಬಳಸುವುದಿಲ್ಲ. ಕನ್ನಡಿಗರಿಗೆ ಉದ್ಯೋಗವನ್ನು ಸಹ ನೀಡುವುದಿಲ್ಲ. ಹಾಗಾಗಿಯೇ ನಾವು ಹೋರಾಟ ನಡೆಸುತ್ತಿದ್ದೇವೆ’ ಎಂದು ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.