‘ಯಾವುದೇ ಬ್ಯಾಂಕ್ಗಳು ರೈತರ ವಿರುದ್ಧ ದಬ್ಬಾಳಿಕೆಯ ಕ್ರಮ ಕೈಗೊಳ್ಳದಂತೆ ಮುಂಜಾಗ್ರತೆ ವಹಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ, ‘ಬ್ಯಾಂಕ್ಗಳ ದಬ್ಬಾಳಿಕೆಯ ಕ್ರಮದಿಂದಾಗಿ ರೈತರ ಘನತೆ, ಗೌರವಕ್ಕೆ ಧಕ್ಕೆ ಉಂಟಾಗಲಿದೆ’ ಎಂದು ಸಹ ಸೂಚಿಸಿದೆ.