‘ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ. ನೀನೇ ಶಾಸಕನಾಗಿರುತ್ತಿಯಾ, ಎಲ್ಲ ಹಳ್ಳಿಗಳಿಗೆ ಸುವ್ಯವಸ್ಥಿತ ಒಳಚರಂಡಿ ಸೌಲಭ್ಯ ಕಲ್ಪಿಸೋಣ’ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ತ್ಯಾಜ್ಯನೀರು ಸಂಸ್ಕರಣಾ ಘಟಕಗಳನ್ನು ಜಪಾನ್ ಅಂತರರಾಷ್ಟ್ರೀಯ ಸಹಕಾರ ಸಂಸ್ಥೆ (ಜೈಕಾ)ಯ ಹಣಕಾಸು ಮತ್ತು ತಾಂತ್ರಿಕ ನೆರವಿನೊಂದಿಗೆ ನಿರ್ಮಿಸಲಾಗಿದೆ.