<p><strong>ಚಿಕ್ಕಮಗಳೂರು: </strong>ಬ್ರೆವೆಟ್ ಸೈಕಲ್ ಯಾನಕ್ಕೆ ಭಾನುವಾರ ಇಲ್ಲಿ ಚಾಲನೆ ನೀಡಲಾಯಿತು. ಸೈಕಲ್ ಯಾನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಭಾಗಿದ್ದರು.</p>.<p>ಯಾನ ಚಿಕ್ಕಮಗಳೂರಿನಿಂದ ಆಲ್ದೂರು–ಬಾಳೆಹೊನ್ನೂರು–ಕೊಪ್ಪ ಮಾರ್ಗವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕವಿಮನೆ (ಕುಪ್ಪಳಿ) ತಲುಪಿ ಚಿಕ್ಕಮಗಳೂರಿಗೆ ವಾಪಸಾಗಲಿದೆ.</p>.<p>ಶಿವಮೊಗ್ಗ, ಮಂಡ್ಯ, ಬೆಂಗಳೂರು, ಹಾಸನ, ಚಿಕ್ಕಮಗಳೂರು, ಉಡುಪಿ ಮೊದಲಾದ ಜಿಲ್ಲೆಗಳ 43 ಮಂದಿ ಭಾಗವಹಿಸಿದ್ದಾರೆ. ಯಾನದ ಅವಧಿ 13.30ಗಂಟೆ ನಿಗದಿಪಡಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ಬ್ರೆವೆಟ್ ಸೈಕಲ್ ಯಾನಕ್ಕೆ ಭಾನುವಾರ ಇಲ್ಲಿ ಚಾಲನೆ ನೀಡಲಾಯಿತು. ಸೈಕಲ್ ಯಾನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಭಾಗಿದ್ದರು.</p>.<p>ಯಾನ ಚಿಕ್ಕಮಗಳೂರಿನಿಂದ ಆಲ್ದೂರು–ಬಾಳೆಹೊನ್ನೂರು–ಕೊಪ್ಪ ಮಾರ್ಗವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕವಿಮನೆ (ಕುಪ್ಪಳಿ) ತಲುಪಿ ಚಿಕ್ಕಮಗಳೂರಿಗೆ ವಾಪಸಾಗಲಿದೆ.</p>.<p>ಶಿವಮೊಗ್ಗ, ಮಂಡ್ಯ, ಬೆಂಗಳೂರು, ಹಾಸನ, ಚಿಕ್ಕಮಗಳೂರು, ಉಡುಪಿ ಮೊದಲಾದ ಜಿಲ್ಲೆಗಳ 43 ಮಂದಿ ಭಾಗವಹಿಸಿದ್ದಾರೆ. ಯಾನದ ಅವಧಿ 13.30ಗಂಟೆ ನಿಗದಿಪಡಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>