‘ಭಜರಂಗದಳದ ಕಾರ್ಯಕರ್ತರು ಅಂಗಡಿಯನ್ನು ಧ್ವಂಸಗೊಳಿಸಿದ್ದಲ್ಲದೆ, ಹಿಂದು ಪರ ಘೋಷಣೆಗಳನ್ನು ಕೂಗುತ್ತಾ ತರಕಾರಿ ಪೆಟ್ಟಿಗೆಗಳಿಗೆ ಬೆಂಕಿ ಹಚ್ಚಿದ್ದಾರೆ. ಅವರು ಅಂಗಡಿ ಮಾಲೀಕನಿಗಾಗಿ ಹುಡುಕಾಟ ನಡೆಸುತ್ತಿದ್ದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ತಪ್ಪಿತಸ್ಥರನ್ನು ಬಂಧಿಸುವವರೆಗೂ ಹೋರಾಟ ನಡೆಸುವುದಾಗಿ ಭಜರಂಗದಳದ ಕಾರ್ಯಕರ್ತರೊಬ್ಬರು ಹೇಳುತ್ತಿರುವುದನ್ನು ಪ್ರತ್ಯಕ್ಷದರ್ಶಿಯೊಬ್ಬರು ವಿಡಿಯೊ ಮಾಡಿದ್ದಾರೆ.