ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಏನೂ ಮಾಡದ ಈ ಇಬ್ಬರು, ಶಾಂತಿ ಕದಡಲು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ.ಇಬ್ಬರೂ ಮಡಿಕೇರಿಯಲ್ಲಿ ಬೇನಾಮಿಯಾಗಿ ಆಸ್ತಿ ಸಂಪಾದಿಸಿಕೊಂಡು ಜಿಲ್ಲೆಯಲ್ಲಿ ಶಾಂತಿ ಕದಡುವ ರಾಜಕಾರಣ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.