‘ಎಚ್ಡಿಕೆ ಚರ್ಚೆಗೆ ಬರಲಿ’
‘ಕುಮಾರಸ್ವಾಮಿ ಚರ್ಚೆಗೆ ಬಂದರೆ, ಯಾರು, ಯಾರಿಗೆ, ಯಾವಾಗ ಎಷ್ಟು ಸೂಟ್ಕೇಸ್ ನೀಡಿದ್ದಾರೆ ಎಂಬುದನ್ನು ಹೇಳುತ್ತೇನೆ’ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದ್ದಾರೆ.
‘ಸೂಟ್ಕೇಸ್ ವಿಚಾರ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರಿಗೆ ಚೆನ್ನಾಗಿ ಗೊತ್ತಿದೆ’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಅವರು ತಿಳಿಸಿದರು.