ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ವ್ಯತ್ಯಯದಿಂದ ಜನರ ಪಡಿಪಾಟಲು

Last Updated 10 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹೆಣ್ಣೂರು ಮತ್ತು ಬಾಣಸವಾಡಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸೋಮವಾರ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಜನರು ತೊಂದರೆ ಅನುಭವಿಸಿದರು.

ಬೆಳಿಗ್ಗೆ 3.30ರಿಂದ ಸಂಜೆ 4ರವರೆಗೆ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿದ್ದರಿಂದ ಜನರು ಅಡುಗೆ ಮಾಡಲು, ನೀರು ಬೀಸಿ ಮಾಡಲು ಮತ್ತು ಬಟ್ಟೆ ಒಗೆಯಲು ಪರದಾಡುವಂತಾಯಿತು.

‘ಹೆಬ್ಬಾಳದ ಆನಂದನಗರದಲ್ಲಿ ವಿದ್ಯುತ್‌ ಸರಬರಾಜಿನ ಕಂಡಕ್ಟರ್‌ ತುಂಡಾಗಿದ್ದರಿಂದ ವ್ಯತ್ಯಯ ಉಂಟಾಗಿತ್ತು. ಈಗ ಅದನ್ನು ಸರಿಪಡಿಸಿದ್ದೇವೆ’ ಎಂದು ಬೆಸ್ಕಾಂನ ಎಂಜಿನಿಯರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT