<p><strong>ಬೆಂಗಳೂರು: </strong>ನಗರದ ಹೆಣ್ಣೂರು ಮತ್ತು ಬಾಣಸವಾಡಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸೋಮವಾರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಜನರು ತೊಂದರೆ ಅನುಭವಿಸಿದರು.</p>.<p>ಬೆಳಿಗ್ಗೆ 3.30ರಿಂದ ಸಂಜೆ 4ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದ್ದರಿಂದ ಜನರು ಅಡುಗೆ ಮಾಡಲು, ನೀರು ಬೀಸಿ ಮಾಡಲು ಮತ್ತು ಬಟ್ಟೆ ಒಗೆಯಲು ಪರದಾಡುವಂತಾಯಿತು.</p>.<p>‘ಹೆಬ್ಬಾಳದ ಆನಂದನಗರದಲ್ಲಿ ವಿದ್ಯುತ್ ಸರಬರಾಜಿನ ಕಂಡಕ್ಟರ್ ತುಂಡಾಗಿದ್ದರಿಂದ ವ್ಯತ್ಯಯ ಉಂಟಾಗಿತ್ತು. ಈಗ ಅದನ್ನು ಸರಿಪಡಿಸಿದ್ದೇವೆ’ ಎಂದು ಬೆಸ್ಕಾಂನ ಎಂಜಿನಿಯರ್ ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಹೆಣ್ಣೂರು ಮತ್ತು ಬಾಣಸವಾಡಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸೋಮವಾರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಜನರು ತೊಂದರೆ ಅನುಭವಿಸಿದರು.</p>.<p>ಬೆಳಿಗ್ಗೆ 3.30ರಿಂದ ಸಂಜೆ 4ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದ್ದರಿಂದ ಜನರು ಅಡುಗೆ ಮಾಡಲು, ನೀರು ಬೀಸಿ ಮಾಡಲು ಮತ್ತು ಬಟ್ಟೆ ಒಗೆಯಲು ಪರದಾಡುವಂತಾಯಿತು.</p>.<p>‘ಹೆಬ್ಬಾಳದ ಆನಂದನಗರದಲ್ಲಿ ವಿದ್ಯುತ್ ಸರಬರಾಜಿನ ಕಂಡಕ್ಟರ್ ತುಂಡಾಗಿದ್ದರಿಂದ ವ್ಯತ್ಯಯ ಉಂಟಾಗಿತ್ತು. ಈಗ ಅದನ್ನು ಸರಿಪಡಿಸಿದ್ದೇವೆ’ ಎಂದು ಬೆಸ್ಕಾಂನ ಎಂಜಿನಿಯರ್ ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>