ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದಕರ ದಾಳಿ: ಅಮರನಾಥ ಯಾತ್ರಿಕರ ಮೃತ ದೇಹ, ಗಾಯಾಳುಗಳು ಗುಜರಾತ್‌ಗೆ

Last Updated 11 ಜುಲೈ 2017, 10:46 IST
ಅಕ್ಷರ ಗಾತ್ರ

ಶ್ರೀನಗರ, ಸೂರತ್‌: ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರ ಮೇಲೆ ಭಯೋತ್ಪಾದಕರು ನಡೆಸಿರುವ ಗುಂಡಿನ ದಾಳಿಯಲ್ಲಿ ಸಾವಿಗೀಡಾದವರ ಮೃತದೇಹಗಳು ಹಾಗೂ ಗಾಯಗೊಂಡವರನ್ನು ಗುಜರಾತ್‌ನ ಸೂರತ್‌ಗೆ ವಿಮಾನದಲ್ಲಿ ಕರೆತರಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್‌ ರೂಪಾನಿ ಅವರು ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT