ಅಧಿಸೂಚನೆಗೆ ತೀವ್ರ ಆಕ್ಷೇಪಗಳು ಕೇಳಿಬಂದಿರುವುದರಿಂದ ಬಂಡವಾಳಗಾರರಿಂದ ಸಲಹೆಗಳನ್ನು ಸ್ವೀಕರಿಸಿಕೊಂಡು ತಿದ್ದುಪಡಿ ಮಾಡಲಾಗುವುದು ಎಂದು ಸರ್ಕಾರ ಪ್ರಕಟಣೆ ನೀಡಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಅವರನ್ನೊಳಗೊಂಡ ನ್ಯಾಯಪೀಠ, ‘ಮದ್ರಾಸ್ ಹೈಕೋರ್ಟ್ನ ಮದುರೈ ಪೀಠ ನೀಡಿದ ಮಧ್ಯಂತರ ಆದೇಶವನ್ನು ದೇಶದಾದ್ಯಂತ ವಿಸ್ತರಿಸಬೇಕು’ ಎಂದು ಹೇಳಿದೆ.