ಭಯೋತ್ಪಾದಕರು ದಾಳಿ ನಡೆಸಿದ ಅಮರನಾಥ ಯಾತ್ರಿಕರಿದ್ದ ಬಸ್ನ ಚಾಲಕ, ಗುಜರಾತ್ನ ಶೇಕ್ ಸಲೀಂ ಗಫೂರ್ ಈ ಸಾಹಸ ಮೆರೆದ ವ್ಯಕ್ತಿ. ತನ್ನ ಜೀವವನ್ನೂ ಲೆಕ್ಕಿಸದೆ, ಬಸ್ನ ಮುಂದಿನ ಗಾಜು ಪುಡಿಯಾಗಿದ್ದರೂ ಅದರಲ್ಲಿಯೇ ಬಸ್ ಅನ್ನು ಎರಡು ಕಿ.ಮೀ. ವರೆಗೆ ವೇಗವಾಗಿ ಚಾಲನೆ ಮಾಡಿದ್ದಾರೆ. ಹಲವು ಮಂದಿಯ ಜೀವ ಉಳಿಸಿ ಮೆಚ್ಚುಗೆಯನ್ನೂ ಪಡೆದಿದ್ದಾರೆ.