ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕೈವಾಕ್‌ ನಿರ್ಮಾಣಕ್ಕೆ ಒತ್ತಾಯಿಸಿ ಧರಣಿ

Last Updated 11 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪೀಣ್ಯ–ದಾಸರಹಳ್ಳಿಯ ಮೆಟ್ರೊ ನಿಲ್ದಾಣದ ಬಳಿ ಸ್ಕೈವಾಕ್‌ ನಿರ್ಮಿಸುವಂತೆ  ಒತ್ತಾಯಿಸಿ ಜನ್ಮಭೂಮಿ ರಕ್ಷಣಾ ಪಡೆಯ ಕಾರ್ಯಕರ್ತರು ಧರಣಿ ನಡೆಸಿದರು.

‘ಇಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ರಸ್ತೆಯನ್ನು ದಾಟಲು ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ಈ ಭಾಗದಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ. ಹೀಗಾಗಿ ಸುರಂಗ ಮಾರ್ಗ ಅಥವಾ ಸ್ಕೈವಾಕ್ ನಿರ್ಮಿಸಬೇಕು’ ಎಂದು ಪಡೆಯ ಅಧ್ಯಕ್ಷ ನಾಗರಾಜ್ ಒತ್ತಾಯಿಸಿದರು. ಮೆಟ್ರೊ ನಿಲ್ದಾಣದ ಅಧಿಕಾರಿಗೆ  ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT