ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್ ಧ್ವಜ ಪ್ರತಿಕೃತಿ ಸುಟ್ಟು ಪ್ರತಿಭಟನೆ

Last Updated 11 ಜುಲೈ 2017, 19:45 IST
ಅಕ್ಷರ ಗಾತ್ರ

ಬೀದರ್: ಅಮರನಾಥ ಯಾತ್ರಿಗಳ ಮೇಲೆ ಪಾಕಿಸ್ತಾನ ಪ್ರಚೋದಿತ ಲಷ್ಕರ್-ಎ-ತೊಯ್ಬಾ ಸಂಘಟನೆಗೆ ಸೇರಿದ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ ಕನ್ನಡಾಂಬೆ ಗೆಳೆಯರ ಬಳಗವು ನಗರದಲ್ಲಿ ಮಂಗಳವಾರ ಪಾಕಿಸ್ತಾನದ ಧ್ವಜದ ಪ್ರತಿಕೃತಿ ಸುಟ್ಟು ಪ್ರತಿಭಟನೆ ನಡೆಸಿತು.
ಮೌನೇಶ್ವರ ಮಂದಿರ ಬಳಿಯ ಕಚೇರಿಯಿಂದ ಘೋಷಣೆ ಕೂಗುತ್ತ ಗುಂಪಾ ರಿಂಗ್ ರಸ್ತೆ ಬಳಿ ಬಂದ ಬಳಗದ ಸದಸ್ಯರು ಧ್ವಜಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT