‘ಈ ಪ್ರಕರಣದ ವಿಚಾರಣೆಯನ್ನು ಏಳು ಮಂದಿ ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದಲ್ಲಿ ನಡೆಸಬೇಕೆ?’ ಎಂದು ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್ ಅವರು ಶ್ಯಾಮ್ ದಿವಾನ್ ಮತ್ತು ಕೆ.ಕೆ. ವೇಣುಗೋಪಾಲ್ ಅವರನ್ನು ಕೇಳಿದ್ದರು.
ಆದರೆ, ಐದು ಮಂದಿ ನ್ಯಾಯಮೂರ್ತಿಗಳ ಪೀಠದಲ್ಲಿ ವಿಚಾರಣೆ ನಡೆಯಲು ಶ್ಯಾಮ್ ದಿವಾನ್ ಮತ್ತು ಕೆ.ಕೆ. ವೇಣುಗೋಪಾಲ್ ಒಪ್ಪಿದ್ದಾರೆ.