ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ನೀತಿಗಳಿಂದಾಗಿ ಕಾಶ್ಮೀರದಲ್ಲಿ ಉಗ್ರರಿಗೆ ಜಾಗ: ರಾಹುಲ್‌ ಗಾಂಧಿ ಟೀಕೆ

Last Updated 12 ಜುಲೈ 2017, 12:03 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳೇ ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಜಾಗ ಒದಗಿಸಿಕೊಟ್ಟಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಅಮರನಾಥ ಯಾತ್ರಿಕರ ಮೇಲೆ ಭಯೋತ್ಪಾದಕ ದಾಳಿ ನಡೆದ ಹಿನ್ನೆಲೆಯಲ್ಲಿ ರಾಹುಲ್ ಅವರು ಪ್ರಧಾನಿ ಮೋದಿ ಅವರನ್ನು ಟೀಕಿಸಿ ಸರಣಿ ಟ್ವೀಟ್‌ ಮಾಡಿದ್ದಾರೆ. ಗುಪ್ತಚರ ದಳ ಎಚ್ಚರಿಕೆ ನೀಡಿದ್ದ ಹೊರತಾಗಿಯೂ ದಾಳಿ ತಡೆಯುವಲ್ಲಿ ಸರ್ಕಾರ ವಿಫಲವಾಗಿದ್ದೇಕೆ ಎಂದು ಪ್ರತಿಪಕ್ಷಗಳು ಈಗಾಗಲೇ ಸರ್ಕಾರವನ್ನು ಪ್ರಶ್ನಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT